ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ ಅಧಿವೇಶನ ಇದಾಗಿದೆ.
ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಮುಂದುವರಿದೆ.
ಕೇಂದ್ರ ಸರ್ಕಾರದ ವಿರುದ್ಧ ಕೆಲ ಆಕ್ರೋಶ ಪದಗಳು ಭಾಷಣದಲ್ಲಿ ಇದೆ ಎನ್ನಲಾಗಿದ್ದು, ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಇರುವ ಕೇಂದ್ರ ಸರ್ಕಾರದ ವಿರುದ್ಧ 11 ಪ್ಯಾರಾಗಳನ್ನು ತೆಗೆಯುವಂತೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧಿವೇಶನದ ಆರಂಭದ ದಿನವಾದ ಇಂದು ರಾಜ್ಯಪಾಲರು ಅಧಿವೇಶನಕ್ಕೆ ಆಗಮಿಸಿ ಭಾಷಣ ಮಾಡುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…