ಕಲಬುರ್ಗಿ : ನವೆಂಬರ್.2ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಸಂಬಂಧ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ನವೆಂಬರ್.5ರಂದು ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.
ಹೀಗಾಗಿ ನವೆಂಬರ್.2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್ಎಸ್ಎಸ್ಗೆ ತೀವ್ರ ಹಿನ್ನಡೆಯಾಗಿದೆ.
ಇದನ್ನೂ ಓದಿ:-ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯಗೊಂಡಿರುವುದರಿಂದ ಅಸಮಾಧಾನಗೊಂಡ ನ್ಯಾಯಾಲಯ ಜಿಲ್ಲಾಡಳಿತ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದಿರುವುದರಿಂದ ಮತ್ತೊಂದು ಸುತ್ತಿನ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.
ಮುಂದಿನ ವಿಚಾರಣೆಯನ್ನು ನವೆಂಬರ್.7ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ನವೆಂಬರ್.2ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಬ್ರೇಕ್ ಹಾಕಲಾಗಿದ್ದು, ನವೆಂಬರ್.5ರ ಶಾಂತಿ ಸಭೆ ಆಧರಿಸಿ ಕೋರ್ಟ್ ತನ್ನ ತೀರ್ಪು ಪ್ರಕಟಿಸಲಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…