ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟ ಜಗ್ಗೇಶ್ ಭಾವನಾತ್ಮಕ ಪೋಸ್ಟ್.
ನಟ ಜಗ್ಗೇಶ್ ಜ್ವರದಿಂದ ಬಳಲುತ್ತಿದ್ದು, ಹಾಸಿಗೆಯಿಂದ ಏಳಲೂ ಆಗುತ್ತಿಲ್ಲ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ನನ್ನನ್ನು ಗೀತಾ ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು.
ನಾನು ಹೋಗಿದ್ದೆ. ಅಲ್ಲಿ ನನ್ನೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹಲವರು ಬಂದಿದ್ದರು. ಫೋಟೋ ಬೇಡ ಎಂದು ಹೇಳಿದರೆ ಕಷ್ಟ ಆಗುತ್ತದೆ. ಮಾಸ್ಕ್ ಹಾಕಿದರೆ ಏನೋ ತಿಳಿದುಕೊಳ್ಳುತ್ತಾರೆಂದು ಬಂದವರಿಗೆಲ್ಲ ಫೋಟೋ ತೆಗೆಸಿಕೊಳ್ಳಲು ಸಹಾಯ ಮಾಡಿದೆ.
ಆದರೆ, ನನಗೆ ಅನಾರೋಗ್ಯ ನೀಡಿದರು. ದಯವಿಟ್ಟು ಯಾರಿಗಾದರೂ ಶೀತ, ಜ್ವರ, ಅನಾರೋಗ್ಯವಿದ್ದರೆ ಮನೆಯಲ್ಲಿ ಇರಿ. ಬೇರೆಯವರಿಗೆ ತೊಂದರೆ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…