ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಟ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲರ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್ ಸಂತೋಷ್ ಗಜಾನನ ಭಟ್ ಅರ್ಜಿಯನ್ನು ವಜಾಗೊಳಿಸಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…