ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್ ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಅವರಿಗೆ ದೂರು ನೀಡಿದ್ದಾರೆ. ಆರ್ಯನ್ ಖಾನ್ ಪಬ್ನಲ್ಲಿ ಇದ್ದವರನ್ನು ವಿಚಾರಣೆ ನಡೆಸುವಂತೆ ವಕೀಲರು ದೂರು ನೀಡಿದ್ದಾರೆ.
ಇದನ್ನೂ ಓದಿ: ಕೋಳಿ ಮೊಟ್ಟೆಗೆ ಬರ: ಏರಿದ ದರ
ಪಬ್ನಲ್ಲಿ ಮಿಡಲ್ ಫಿಂಗರ್ ತೋರಿಸಿ ಸಾರ್ವಜನಿಕವಾಗಿ ದುರ್ವತನೆ ತೋರಿದ್ದು, ವಿವಾದಕ್ಕೆ ಕಾರಣವಾಗಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಭಿಮಾನಿಗಳತ್ತ ಕೈ ಬೀಸುವಾಗ ಶಾರುಖ್ ಖಾನ್ ಪುತ್ರ ಮಿಡಲ್ ಫಿಂಗಲ್ ತೋರಿಸುವಾಗ ಅಸಭ್ಯವಾಗಿ ವರ್ತಿಸಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್.28ರಂದು ಈ ಘಟನೆ ನಡೆದಿದೆ. ಆರ್ಯನ್ ಖಾನ್ ಜೊತೆ ಜೈದ್ ಖಾನ್, ಮೊಹಮ್ಮದ್ ನಲಪಾಡ್ ಕೂಡ ಇದ್ದರು.
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…