ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್ ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಅವರಿಗೆ ದೂರು ನೀಡಿದ್ದಾರೆ. ಆರ್ಯನ್ ಖಾನ್ ಪಬ್ನಲ್ಲಿ ಇದ್ದವರನ್ನು ವಿಚಾರಣೆ ನಡೆಸುವಂತೆ ವಕೀಲರು ದೂರು ನೀಡಿದ್ದಾರೆ.
ಇದನ್ನೂ ಓದಿ: ಕೋಳಿ ಮೊಟ್ಟೆಗೆ ಬರ: ಏರಿದ ದರ
ಪಬ್ನಲ್ಲಿ ಮಿಡಲ್ ಫಿಂಗರ್ ತೋರಿಸಿ ಸಾರ್ವಜನಿಕವಾಗಿ ದುರ್ವತನೆ ತೋರಿದ್ದು, ವಿವಾದಕ್ಕೆ ಕಾರಣವಾಗಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಭಿಮಾನಿಗಳತ್ತ ಕೈ ಬೀಸುವಾಗ ಶಾರುಖ್ ಖಾನ್ ಪುತ್ರ ಮಿಡಲ್ ಫಿಂಗಲ್ ತೋರಿಸುವಾಗ ಅಸಭ್ಯವಾಗಿ ವರ್ತಿಸಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್.28ರಂದು ಈ ಘಟನೆ ನಡೆದಿದೆ. ಆರ್ಯನ್ ಖಾನ್ ಜೊತೆ ಜೈದ್ ಖಾನ್, ಮೊಹಮ್ಮದ್ ನಲಪಾಡ್ ಕೂಡ ಇದ್ದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…