ಬೆಂಗಳೂರು: ಈ ಹಿಂದಿನ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಪಾಪವನ್ನು ತೊಳೆದುಕೊಳ್ಳಲು ಈಗ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೋಮವಾರ (ಆ.೩) ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ಭೋವಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಆಗ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಯಾವುದೇ ತನಿಖೆ ನಡೆಸುವ ಬಗ್ಗೆ ಮಾತನಾಡಲಿಲ್ಲ. ಈಗ ಯಾವ ಮುಖ ಹೊತ್ತು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ಅವರು ತಮ್ಮ ಅವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಈ ವರೆಗೆ ತನಿಖೆಗೆ ಕೊಟ್ಟಿಲ್ಲ. ಆದರೆ ನಾವು ವಾಲ್ಮೀಕಿ ಹಗರಣವನ್ನು ತನಿಖೆಗೆ ನೀಡಿದ್ದೇವೆ. ಆದರೆ ಈಗ ಬಿಜೆಪಿ ಅವರು ತಾವು ಸಾಚಾಗಳಂತೆ ಬಿಂಬಿಸಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಬಣ್ಣ ಕೆಲವೇ ದಿನಗಳಲ್ಲಿ ಬಯಲಾಗಲಿದೆ ಎಂದು ಟಾಂಗ್ ಕೊಟ್ಟರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…