ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ ಬಗ್ಗೆ ಕೆಲ ಸಚಿವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರು ಸಿಎಂ ಆಗಿರುವ ಅವಶ್ಯಕತೆ ಇದೆ. ಆದರೆ ನಾನು ಸಿಎಂ ವಿಚಾರದಲ್ಲಿ ಭವಿಷ್ಯ ನುಡಿಯುವಂತಹನು ಅಲ್ಲ. ಅಲ್ಲದೇ ಮುಖ್ಯಮಂತ್ರಿ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಅಥವಾ ಬಿಡಬೇಕು ಎಂಬುದನ್ನು ಸಿಎಲ್ಪಿ ಮತ್ತು ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದರು.
ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ
ರಾಜ್ಯಾದಾದ್ಯಂತ ಕಳೆದ ವರ್ಷ ಬರಗಾಲವಿದ್ದರಿಂದ ಇಳುವರಿ ಹಾಗೂ ಕಬ್ಬು ನುರಿಸುವಿಕೆ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಈ ವರ್ಷ ಕಬ್ಬು ನುರಿಸುವಿಕೆಯ ಪ್ರಮಾಣ ಕಡಿಮೆ ಇರಲಿದೆ. ಆದರೆ ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆಯಿದ್ದು, ಮುಂದಿನ ವರ್ಷ ನಾವು ಕಬ್ಬು ನುರಿಸುವ ಪ್ರಮಾಣದಲ್ಲಿ ಗುರಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೆಲ ಸಕ್ಕರೆ ಕಾರ್ಖಾನೆಗಳು ಶೇ.80 ರಷ್ಟು ಕಬ್ಬಿನ್ ಬಿಲ್ ಪಾವತಿಸಿದ್ದರೆ, ಇನ್ನು ಕೆಲವು ಕಾರ್ಖಾನೆಗಳು ಶೇ.75 ರವರೆಗೆ ಪಾವತಿಸಿವೆ. ಅಲ್ಲದೇ ಒಂದು ಭಾಗ ಮಾತ್ರ ಶೇ.55 ರಿಂದ ಶೇ.60 ರಷ್ಟು ಪಾವತಿಸಿವೆ. ಹೀಗಾಗಿ ರೈತರ ಎಲ್ಲ ಬಾಕಿ ಬಿಲ್ಗಳು ಶೀಘ್ರವೇ ಪಾವತಿಯಾಗುತ್ತವೆ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…