Shivraj Tangadagi inquired Doddarangegowda health
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ವೈದ್ಯರ ಜೊತೆ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವರು ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ವೈದ್ಯರಿಗೆ ಸೂಚಿಸಿದರು.
ಬಳಿಕ ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರು ಧೈರ್ಯ ಹೇಳಿ, ಪ್ರೊ.ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ನಮಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…