Shobha Karandlaje
ಬೆಂಗಳೂರು: ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆಯನ್ನು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವ ಬಗ್ಗೆ ಕಿಡಿಕಾರಿದರು.
ಕಾಂಗ್ರೆಸ್ ರಕ್ತವೆಲ್ಲಾ ಬರೀ ದೇಶ ವಿರೋಧಿ ರಕ್ತ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಕಾಂಗ್ರೆಸ್ನವರು ಜೋಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದೇಶದ ಜೊತೆ ನಿಂತು, ಸೈನಿಕರಿಗೆ ಬೆಂಬಲ ಕೊಡಬೇಕಿತ್ತು. ಇದನ್ನು ಮಾಡಲು ಆಗದಿದ್ದರೆ ಬಾಯಿ ಮುಚ್ಚಿಕೊಂಡು ಇರಬೇಕಿತ್ತು ಎಂದು ಕಿಡಿಕಾರಿದರು.
ಇನ್ನು ಪಾಕಿಸ್ತಾನ ಬಹಿರಂಗವಾಗಿಯೇ ಉಗ್ರರ ಕುಟುಂಬಗಳಿಗೆ ಪರಿಹಾರ ಕೊಟ್ಟಿದೆ. ಇದನ್ನು ನೋಡಿಯಾದರೂ ಕಾಂಗ್ರೆಸ್ ಸುಮ್ಮನಿರಬೇಕಿತ್ತು. ಕಾಂಗ್ರೆಸ್ ನಾಯಕ ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ಮಾತನಾಡುತ್ತಾರೆ. ಕೇಂದ್ರ ಸರ್ಕಾರವನ್ನು ತೆಗೆಯುವುದು ಹೇಗೆ ಎಂದು ಚರ್ಚೆ ನಡೆಸುತ್ತಾರೆ. ಕಾಂಗ್ರೆಸ್ ಮಾನಸಿಕತೆ ದೇಶದ ಜನರಿಗೆ ಗೊತ್ತಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…