ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ.
ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಿಖಿಲ್ಗೆ ಆಘಾತ: ಆರಂಭಿಕ ಮುನ್ನಡೆ ಸಾಧಿಸಿದ್ದ ನಿಖಿಲ್ ಆರು-ಏಳು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.
ಸಿ.ಪಿ ಯೋಗೇಶ್ವರ್ ಭಾರಿ ಅಂತರದ ಮುನ್ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಹಾಗೂ ಯೋಗೇಶ್ವರ್ ಅವರಿಗೆ ಜಯಗೋಷ ಕೂಗಿ ಸಂಭ್ರಮಿಸುತ್ತಿದ್ದಾರೆ.
ಶಿಗ್ಗಾವಿಯಲ್ಲಿಯೂ ಕಾಂಗ್ರೆಸ್ ಭಾರಿ ಮುನ್ನಡೆಯಲ್ಲಿದ್ದು, ಬಿಜೆಪಿಯ ಭರತ್ ಬೊಮ್ಮಾಯಿ 55,285 ಹಾಗೂ ಕಾಂಗ್ರೆಸ್ನ ಯಾಸೀರ್ ಅಹಮದ್ ಖಾನ್ ಪಠಾಣ ಅವರು 68,078 ಮತ ಪಡೆದು 12,793 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಇನ್ನೂ ಸಂಡೂರಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಒಟ್ಟು 19 ಸುತ್ತಿನ ಮತ ಎಣಿಕೆಯಲ್ಲಿ ಈವರೆಗೆ 10ಸುತ್ತುಗಳು ಮುಕ್ತಾಯಗೊಂಡಿವೆ. ಹತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 3,488ಮತಗಳಿಂದ ಮುಂದಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…