ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ.
ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಿಖಿಲ್ಗೆ ಆಘಾತ: ಆರಂಭಿಕ ಮುನ್ನಡೆ ಸಾಧಿಸಿದ್ದ ನಿಖಿಲ್ ಆರು-ಏಳು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.
ಸಿ.ಪಿ ಯೋಗೇಶ್ವರ್ ಭಾರಿ ಅಂತರದ ಮುನ್ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಹಾಗೂ ಯೋಗೇಶ್ವರ್ ಅವರಿಗೆ ಜಯಗೋಷ ಕೂಗಿ ಸಂಭ್ರಮಿಸುತ್ತಿದ್ದಾರೆ.
ಶಿಗ್ಗಾವಿಯಲ್ಲಿಯೂ ಕಾಂಗ್ರೆಸ್ ಭಾರಿ ಮುನ್ನಡೆಯಲ್ಲಿದ್ದು, ಬಿಜೆಪಿಯ ಭರತ್ ಬೊಮ್ಮಾಯಿ 55,285 ಹಾಗೂ ಕಾಂಗ್ರೆಸ್ನ ಯಾಸೀರ್ ಅಹಮದ್ ಖಾನ್ ಪಠಾಣ ಅವರು 68,078 ಮತ ಪಡೆದು 12,793 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಇನ್ನೂ ಸಂಡೂರಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಒಟ್ಟು 19 ಸುತ್ತಿನ ಮತ ಎಣಿಕೆಯಲ್ಲಿ ಈವರೆಗೆ 10ಸುತ್ತುಗಳು ಮುಕ್ತಾಯಗೊಂಡಿವೆ. ಹತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 3,488ಮತಗಳಿಂದ ಮುಂದಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…