ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-ನಿಮ್ಹಾನ್ಸ್ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸತೆಗಳಲ್ಲಿ ಆಘಾತಕಾರಿ ಬೆಳಕಿಗೆ ಬಂದಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಕೌನ್ಸಲಿಂಗ್ ಹಾಗೂ ಚಿಕಿತ್ಸೆಗೆಂದು ಬಂದಿದ್ದ ಸುಮಾರು 55 ರೋಗಿಗಳು ನಾಪತ್ತೆಯಾಗಿದ್ದಾರೆ.
ನಿಮ್ಹಾನ್ಸ್ ಹಾಗೂ ಕಿದ್ವಾಯಿ ಆಸ್ಪತ್ರೆಗಳಲ್ಲಿ ಕಳೆದ 20 ತಿಂಗಳಿನಲ್ಲಿ ಸಮಾಲೋಚನ್ ಹಾಗೂ ಚಿಕಿತ್ಸೆಗೆ ಬಂದಿದ್ದ 55 ರೋಗಿಗಳು ನಾಪತ್ತೆಯಾಗಿದ್ದಾರೆ. ಈ ಪೈಕಿ ಮೂವರು ರೋಗಿಗಳ ಸುಳಿವು ಈವರೆಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಹೆಚ್ಚಿನ ರೋಗಿಗಳು 2024ರ ಜನವರಿ.1ರಿಂದ 2025ರ ಆಗಸ್ಟ್.14ರ ಅವಧಿಯಲ್ಲಿ ನಾಪತ್ತೆಯಾಗಿದ್ದು, ಅನಿರೀಕ್ಷಿತ ಸಂದರ್ಭಗಳಲ್ಲಿ ಕಾಣೆಯಾಗಿದ್ದಾರೆ ಎನ್ನಲಾಗಿದೆ. ರೋಗಿಗಳ ಪೋಷಕರು ಬಿಲ್ಗಳನ್ನು ಪಾವತಿಸುವಾಗ, ಔಷಧಗಳನ್ನು ಖರೀದಿಸುವಾಗ, ಫೀನ್ ಕರೆಗಳಲ್ಲಿ ನಿರತರಾಗಿದ್ದಾಗ ಅಥವಾ ಹೊರ ರೋಗಿಗಳ ವಿಭಾಗದಲ್ಲಿ ಇತರರೊಂದಿಗೆ ಅನುಭವ ಹಂಚಿಕೊಳ್ಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…