ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು ಇ.ಡಿ.ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು.
ಶಾಂತಿನಗರದಲ್ಲಿರುವ ಇಡಿ ತನಿಖಾ ಸಂಸ್ಥೆಯ ವಿಚಾರಣೆಯ ಹಾಜರಾದ ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಅವರು, ಕೆಸರೆ ಗ್ರಾಮದದಲ್ಲಿರುವ ಜಮೀನಿನ ವಿಚಾರವಾಗಿ ತನಿಖೆ ಎದುರಿಸುತ್ತಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ ದೂರುದಾರರ ಸ್ನೇಹಮಯಿ ಕೃಷ್ಣ ದೂರಿನ ಆಧಾರದ ಮೇಲೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಪ್ರಕರಣದಲ್ಲಿ ಬಾಗಿಯಾಗಿರುವ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಂತೆಯೇ ಇದೀಗ ಲೋಕಾಯುಕ್ತದ ಎಫ್ಐಆರ್ನಲ್ಲಿ ಎ3 ಆರೋಪಿ ಎಂದು ದಾಖಲಾಗಿರುವ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…