ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು ನನ್ನ ಕೈಯಲ್ಲೂ ಇಲ್ಲ ಧರ್ಮಗುರುಗಳ ಕೈಯಲ್ಲೂ ಇಲ್ಲ. 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದ ಮತದಾರರು ಕಾಂಗ್ರೆಸ್ಗೆ 135 ಶಾಸಕರನ್ನು ಆಯ್ಕೆ ಮಾಡಿದ್ರು. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳಿಸಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಯಿತು.. ಶಾಸಕಾಂಗ ಪಕ್ಷದ ನಾಯಕರ ಸ್ಪರ್ಧೆಯಲ್ಲಿ ಒಬ್ಬೊಬ್ಬ ಶಾಸಕರು ಯಾರು ಆಯ್ಕೆ ಆಗಬೇಕು ಎಂಬುದನ್ನು ಚೀಟಿಯಲ್ಲಿ ಹೆಸರು ಬರೆದುಕೊಟ್ಟಿದ್ದರು. ಇದನ್ನು ಲೆಕ್ಕ ಹಾಕಿದಾಗ ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಆಯ್ಕೆ ಆಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…