ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು ನನ್ನ ಕೈಯಲ್ಲೂ ಇಲ್ಲ ಧರ್ಮಗುರುಗಳ ಕೈಯಲ್ಲೂ ಇಲ್ಲ. 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದ ಮತದಾರರು ಕಾಂಗ್ರೆಸ್ಗೆ 135 ಶಾಸಕರನ್ನು ಆಯ್ಕೆ ಮಾಡಿದ್ರು. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳಿಸಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಯಿತು.. ಶಾಸಕಾಂಗ ಪಕ್ಷದ ನಾಯಕರ ಸ್ಪರ್ಧೆಯಲ್ಲಿ ಒಬ್ಬೊಬ್ಬ ಶಾಸಕರು ಯಾರು ಆಯ್ಕೆ ಆಗಬೇಕು ಎಂಬುದನ್ನು ಚೀಟಿಯಲ್ಲಿ ಹೆಸರು ಬರೆದುಕೊಟ್ಟಿದ್ದರು. ಇದನ್ನು ಲೆಕ್ಕ ಹಾಕಿದಾಗ ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಆಯ್ಕೆ ಆಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…