ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ.
11 ಮಂದಿ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು. ಆದರೂ ಕೂಡ ಸಿಎಂ, ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ ಎಂದು ಹೇಳಿದ್ದರು. ಆದರೆ ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಅದು ನಿಮ್ಮ ರಾಜ್ಯ, ನಿಮ್ಮ ನಗರ. ಅವರೆಲ್ಲಾ ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು. ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…