ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಗಟ್ಟಿಯಾಗಿರುತ್ತಾರೆ. ಬದಲಾವಣೆ ವಿಷಯ ಪಕ್ಷದ ಮುಂದೆ ಇಲ್ಲ. ಅಂತೆ ಕಂತೆ ಮಾತೇಕೆ? ಯಾವುದೇ ಗೊಂದಲ ಇರಬಾರದೆಂದು ಸಿಎಂ ಹಾಗೂ ಡಿಸಿಎಂ ಬ್ರೇಕ್ಫಾಸ್ಟ್ ನಡೆಸಿದ್ದಾರೆ. ಹೈಕಮಾಂಡ್ ಹೇಗೆ ಹೇಳುತ್ತೋ ಹಾಗೆ ಸರ್ಕಾರ ನಡೆಸುತ್ತೇವೆ ಎಂದು ಹೇಳಿದರು.
ಇದನ್ನು ಓದಿ: ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಇನ್ನು 2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ನಮ್ಮ ಸರ್ಕಾರ ಸ್ಥಿರ. ಸಿಎಂ ಮುಂದುವರಿಕೆಯಲ್ಲಿ ಯಾವ ಸಂದೇಹವೂ ಇಲ್ಲ. ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…