chalavadi narayana swami
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಈಗಲೂ ಅಪರಾಧಿಯೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ನಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸುತ್ತೇವೆ.
ಸಿದ್ದರಾಮಯ್ಯ ನಿರಪರಾಧಿ ಎಂದು ಕ್ಲೀನ್ ಚಿಟ್ ಕೊಟ್ಟಿದ್ದಾರಾ? ಕ್ಲೀನ್ ಚಿಟ್ ಎಂದು ತೀರ್ಪು ಬಂದಿದ್ದರೆ ಕಾಂಗ್ರೆಸ್ ವಿಜೃಂಭಿಸಬೇಕು. ಆದರೆ ಸಿದ್ದರಾಮಯ್ಯ ನೀವು ಈಗಲೂ ಕೂಡ ಅಪರಾಧಿಯೇ? ಇವತ್ತಲ್ಲ ನಾಳೆ ನೀವು ಸಿಕ್ಕಿ ಬೀಳುತ್ತೀರಿ. ಸಿಎಂ ಅವರೇ ನೀವು ದಾಖಲೆಗಳನ್ನು ಮುಚ್ಚಿಟ್ಟಿದ್ದರಿಂದ ಕೋರ್ಟ್ನಲ್ಲಿ ದಾಖಲೆ ಕೊಡಲು ಕಷ್ಟವಾಗಿದೆ ಎಂದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…