ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ಕಾಂಗ್ರೆಸ್ ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ದೂರಿದರು.
ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…