I will inaugurate Dussehra as Chief Minister Siddaramaiah
ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ. ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. ಅವರ ಬೆನ್ನಿಗೆ ನಿಂತು ಸಹಕಾರ ಕೊಡುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸುತ್ತಾರೆ. ನನ್ನಂತೆ ನೂರಾರು ಜನ ಶ್ರಮ ವಹಿಸಿ ದುಡಿದಿದ್ದಾರೆ ಎಂದಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಹೇಳಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…