ಬೆಂಗಳೂರು : ಕನ್ನಡದಲ್ಲಿ ಒಟಿಟಿ ವೇದಿಕೆ ತರಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಜೊತೆಗೆ ರಾಜಕುಮಾರ್ ಕನಸಿನಂತೆ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರವಾದ ಗೌರವವಿದೆ. ದೆಹಲಿಗೆ ಹೋಗಿದ್ದ ಕಾರಣ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಆದರೆ ಮಿಸ ಮಾಡ್ದೆ ಬರಬೇಕು ಅಂತ ಬಂದಿದ್ದೇನೆ.ಕನ್ನಡ ಚಿತ್ರರಂಗ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಸಿಗುತ್ತದೆ. ರಾಜಕುಮಾರ್ ಅವರ ಕನಸಿನಂತೆ ಖಂಡಿತಾ ಒಂದು ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಯಾವಾಗಲೂ ಬೆಂಬಲ ಸೂಚಿಸುತ್ತದೆ. ಫಿಲ್ಮಿ ಸಿಟಿಗೆ ಜಾಗ ಕೊಟ್ಟಿದ್ದೆ ನಮ್ಮ ಸರ್ಕಾರ. ನೂರು ಎಕರೆಗೂ ಹೆಚ್ಚು ಜಮೀನು ಕೊಟ್ಟಿದ್ದೇವೆ ಎಂದು ಹೇಳಿದರು.
ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.…
ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.…
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ…
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…