ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ : ಡಿಕೆಶಿ ಆಪ್ತ ಇನಾಯತ್ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಪೂರ್ಣ ಅವಧಿಯಲ್ಲಿ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆಯ ಮಾತಿಲ್ಲ ಎಂದರು.
ಹೈಕಮಾಂಡ್ ಹಲವಾರು ವಿಚಾರಗಳಿಗೆ ಕರೆಯುತ್ತಾರೆ ಹೋಗಿ ಮಾತನಾಡಿಕೊಂಡು ಬರುತ್ತಾರೆ. ಆ ರೀತಿ ಆಗಬಹುದು ಈ ರೀತಿ ಆಗಬಹುದು ಅನ್ನೋದು ಈಗಲೇ ಯಾಕೆ ಎಂದು ಪ್ರಶ್ನಿಸಿದರು. ಡಿಸಿಎಂ ಶಿವಕುಮಾರ್ ನಾನು ಮುಖ್ಯಮಂತ್ರಿ ಆಗಬೇಕು ಎಂದು ಕೇಳಿದ್ದರು. ಹಾಗಾಗಿ ಗೊಂದಲ ಇತ್ತು ಹೈಕಮಾಂಡ್ ಸ್ಪಷ್ಟನೆ ಕೊಟ್ಟಿದೆ ಎಂದಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…