ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಆರ್ ಅಶೋಕ್, ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿಯವರ ಬಲ ಕುಗ್ಗಿಸಲು ಡಾ.ಜಿ.ಪರಮೇಶ್ವರ್ ರೀತಿಯಲ್ಲೇ ಡಿ.ಕೆ.ಸುರೇಶ್ ಅವರನ್ನು ಸೋಲಿಸಲಾಗಿದೆ. ಡಿ.ಕೆ ಶಿವಕುಮಾರ್ ಸಿಎಂ ಸ್ಥಾನ ಕೇಳುತ್ತಾರೆ ಎಂದು ಡಿ.ಕೆ.ಸುರೇಶ್ ಸೋಲಿಸಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಹೀಗಾಗಿಯೇ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಬಾಯಲ್ಲಿ ಸಿಎಂ ಸ್ಥಾನದ ವಿಚಾರ ಹೇಳಿಸಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…