Mysore
22
overcast clouds

Social Media

ಭಾನುವಾರ, 26 ಜುಲೈ 2026
Light
Dark

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್ ಜಾರಿಗೆ ಸಿಎಂ ಅಸ್ತು

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಬೇಕು ಎಂಬ ಮನವಿ ಈ ಹಿಂದಿನಿಂದಲೂ ಕೇಳಿಬರುತ್ತಿತ್ತು. ಈ ಬೇಡಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಿಸಿ ಬೇಡಿಕೆ ಈಡೇರಿಸಿದ್ದ ಸಿದ್ದರಾಮಯ್ಯ ಇದೀಗ ಅಧಿಕೃತವಾಗಿ ಆದೇಶಕ್ಕೆ ಮುದ್ರೆ ಒತ್ತಿದ್ದಾರೆ.

Tags:
error: Content is protected !!