ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ.
ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ , ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಬಿಬಿಎಂಪಿ ಕಲ್ಯಾಣ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧವಾಗಿ ೯ ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.
ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಿ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಇನ್ನು ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…