ಬೆಂಗಳೂರು: ಸರ್, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ….. ಇದು ನಟ ದರ್ಶನ್ ಆಡಿರುವ ಪಶ್ಚಾತ್ತಾಪದ ಮಾತುಗಳು.
ನಿನ್ನೆ(ಆ.29) ಆರೋಪಿ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್ ವ್ಯಾನ್ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿ ಜರ್ನಿ ಬಗ್ಗೆ ಪೊಲೀಸರ ಜೊತೆ ದರ್ಶನ್ ಮಾತನಾಡಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರದ ಬೆಳವಣಿಗೆಯ ಬಗ್ಗೆ ಮಾತನಾಡುವ ವೇಳೆ ನಟ ದರ್ಶನ್ ಭಾವುಕರಾಗಿದ್ದರು ಎಂದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಬಗ್ಗೆ ಈಗ ಮಾತನಾಡಿದ್ರೆ ತಪ್ಪಾಗುತ್ತೆ. ಕಾನೂನಿನ ಮೂಲಕ ಎಲ್ಲವನ್ನು ಎದುರಿಸುತ್ತೇನೆ ಎಂಬುದಾಗಿ ದರ್ಶನ್ ಮಾತನಾಡಿದ್ದಾರೆ.
ನಿನ್ನೆಯ ಐದು ಗಂಟೆಗಳ ಕಾಲ ಪ್ರಯಾಣದಲ್ಲಿ ಕೆಲ ವಿಚಾರವನ್ನು ಹೊರತು ಪಡಿಸಿ ಹೆಚ್ಚಿನ ಸಮಯ ದರ್ಶನ್ ಮೌನವಾಗಿಯೇ ಕುಳಿತಿದ್ದರಂತೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…