ಹಾಸನ: ಅತ್ಯಾಚಾರ, ಪೆನ್ಡ್ರೈವ್ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ (ವಿಶೇಷ ತನಿಖಾ ದಳ) ಸ್ಥಳ ಮಹಜರಿಗಾಗಿ ಹೋಳೆನರಸೀಪುರದ ಚೆನ್ನಾಂಬಿಕ ನಿವಾಸಕ್ಕೆ ಇಂದು (ಜೂನ್.8) ಮದ್ಯಾಹ್ನ ಕೆರೆತಂದಿದ್ದಾರೆ.
ಕ್ಯೂಆರ್ಟಿ ವಾಹನದಲ್ಲಿ ಪ್ರಜ್ವಲ್ನ್ನು ಯಾವುದೇ ಕ್ಯಾಮರಾಗಳಿಗೂ ಕಾಣದಂತೆ ಎಸ್ಐಟಿ ಅಧಿಕಾರಿಗಳು ಹೊಳೆ ನರಸೀಪುರಕ್ಕೆ ಕರೆತಂದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚೆನ್ನಾಂಬಿಕಾ ನಿವಾಸದ ಸುತ್ತಾ ಹಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರಜ್ವಲ್ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಘಟನೆ ನಡೆದ ಸ್ಥಳಗಳ ಮಹಜರಿಗಾಗಿ ಅವರನ್ನು ಜಿಲ್ಲೆಗೆ ಕರೆತಂದಿದ್ದು, ಅವರ ಹೊಳೆ ನರಸೀಪುರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಬಳಿಕ ಅವರನ್ನು ಹಾಸನಕ್ಕೆ ಕರೆದೊಯ್ಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…