ರಾಜ್ಯ

ಲೈಂಗಿಕ ದೌರ್ಜನ್ಯ, ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪಿಸಿದ ಎಸ್‌ಐಟಿ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.

ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು, 6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

44 mins ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

1 hour ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

5 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

5 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

5 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

5 hours ago