ಬೆಂಗಳೂರು: ಮಾಜಿ ಸಚಿವ ರೇವಣ್ಣ ಹಾಗೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳಾ ಲೈಂಗಿಕ ದೌರ್ಜನ್ಯದಡಿ ಈ ಹಿಂದೆ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ದೂರಿನ ತನಿಖೆಯನ್ನು ಎಸ್ಐಟಿ ಕೈಗೆತ್ತಿಕೊಂಡಿದೆ.
ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ದೂರು ನೀಡಿರುವ ಸಂತಸ್ತ್ರ ಮಹಿಳೆಯನ್ನು ಇಂದು ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ.
ನ್ಯಾಯಾಧೀಶರು ಸಂತಸ್ತ್ರ ಮಹಿಳೆಯ ಹೇಳಿಕೆ ಪಡೆಯಲಿದ್ದಾರೆ. ನ್ಯಾಯಧೀಶರು ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇ ಆದಲ್ಲಿರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣನಿಗೆ ನೀರಿಕ್ಷಣಾ ಜಾಮೀನು ಸಿಗುವುದು ಕಷ್ಟವಾಗುತ್ತದೆ.
ಇಡೀ ಪ್ರಕರಣದಲ್ಲಿ ರೇವಣ್ಣ ಮೊದಲ ಆರೋಪಿ ಹಾಗೂ ಪ್ರಜ್ವಲ್ ರೇವಣ್ಣನನ್ನು ಎರಡನೇ ಆರೋಪಿಯಾಗಿ ಮಾಡಲಾಗಿದೆ. ಈ ನಡುವೆ ರೇವಣ್ಣ ನೀರಿಕ್ಷಣಾ ಜಮೀನಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…