ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲಿಲ ವಿಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಕೆಗೆ ನೀಡಿದ್ದು, ಈ ಸಂಬಧ ಇಂದು (ಏ.29) ವಿಶೇಷ ತನಿಖಾ ತಂಡ(ಎಸ್ಐಟಿ) ಸಭೆ ನಡೆಸಿದೆ.
ಎಸ್ಐಟಿ ಮುಖ್ಯಸ್ಥರಾದದ ಬಿ.ಕೆ ಸಿಂಗ್ ಅವರ ನೇತೃತ್ವದಲ್ಲಿ ನಗರದ ಸಿಐಡಿ ಪ್ರಧಾನ ಕಚೇರಿಯಲ್ಲಿ ಈ ಸಭೆ ನಡೆದಿದ್ದು, ಐಪಿಎಸ್ ಅಧಿಕಾರಿಗಳಾದ ಸುಮಾನ್ ಡಿ ಪನ್ನೇಕರ್, ಸೀಮಾ ಲಟ್ಕರ್ ಸಭೆಯಲ್ಲಿದ್ದರು.
ವಿಶೇಷ ತನಿಖಾ ತಂಡದಲ್ಲಿ ಇರಬೇಕಾದ ಅಧಿಕಾರಿ, ಸಿಬ್ಬಂದಿಗಳೇಷ್ಟು, ಯಾವ ರ್ಯಾಂಕ್ ಅಧಿಕಾರಿಗಳನ್ನು ತನಿಖಾಧಾಕಾರಿಯಾಗಿ ನೇಮಿಸಿಕೊಳ್ಳಬೇಕು, ತನಿಕೆಯ ಸ್ವರೂಪ ಹೇಗಿರಬೇಕು ಎಂಬೆಲ್ಲಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬಳಿಕ ಯಾರನ್ನು ವಿಚಾರಣೆಗೆ ಒಳಪಡಿಸಬೇಕು, ಸಾಕ್ಷ್ಯಾಧಾರಗಳ ಸಂಗ್ರಹ ಹೇಗಿರಬೇಕು, ನಂತರ ಸಂತ್ರಸ್ತೆಯರ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವುದು, ಪ್ರಕರಣ ಸಂಬಂಧ ಎಷ್ಡು ದೂರುಗಳು ದಾಖಲಾಗಿದೆ ಎಂಬೆಲ್ಲಾ ಮಹತ್ವ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…