ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲಿಲ ವಿಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಕೆಗೆ ನೀಡಿದ್ದು, ಈ ಸಂಬಧ ಇಂದು (ಏ.29) ವಿಶೇಷ ತನಿಖಾ ತಂಡ(ಎಸ್ಐಟಿ) ಸಭೆ ನಡೆಸಿದೆ.
ಎಸ್ಐಟಿ ಮುಖ್ಯಸ್ಥರಾದದ ಬಿ.ಕೆ ಸಿಂಗ್ ಅವರ ನೇತೃತ್ವದಲ್ಲಿ ನಗರದ ಸಿಐಡಿ ಪ್ರಧಾನ ಕಚೇರಿಯಲ್ಲಿ ಈ ಸಭೆ ನಡೆದಿದ್ದು, ಐಪಿಎಸ್ ಅಧಿಕಾರಿಗಳಾದ ಸುಮಾನ್ ಡಿ ಪನ್ನೇಕರ್, ಸೀಮಾ ಲಟ್ಕರ್ ಸಭೆಯಲ್ಲಿದ್ದರು.
ವಿಶೇಷ ತನಿಖಾ ತಂಡದಲ್ಲಿ ಇರಬೇಕಾದ ಅಧಿಕಾರಿ, ಸಿಬ್ಬಂದಿಗಳೇಷ್ಟು, ಯಾವ ರ್ಯಾಂಕ್ ಅಧಿಕಾರಿಗಳನ್ನು ತನಿಖಾಧಾಕಾರಿಯಾಗಿ ನೇಮಿಸಿಕೊಳ್ಳಬೇಕು, ತನಿಕೆಯ ಸ್ವರೂಪ ಹೇಗಿರಬೇಕು ಎಂಬೆಲ್ಲಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬಳಿಕ ಯಾರನ್ನು ವಿಚಾರಣೆಗೆ ಒಳಪಡಿಸಬೇಕು, ಸಾಕ್ಷ್ಯಾಧಾರಗಳ ಸಂಗ್ರಹ ಹೇಗಿರಬೇಕು, ನಂತರ ಸಂತ್ರಸ್ತೆಯರ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವುದು, ಪ್ರಕರಣ ಸಂಬಂಧ ಎಷ್ಡು ದೂರುಗಳು ದಾಖಲಾಗಿದೆ ಎಂಬೆಲ್ಲಾ ಮಹತ್ವ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…