ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲಿಲ ವಿಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಕೆಗೆ ನೀಡಿದ್ದು, ಈ ಸಂಬಧ ಇಂದು (ಏ.29) ವಿಶೇಷ ತನಿಖಾ ತಂಡ(ಎಸ್ಐಟಿ) ಸಭೆ ನಡೆಸಿದೆ.
ಎಸ್ಐಟಿ ಮುಖ್ಯಸ್ಥರಾದದ ಬಿ.ಕೆ ಸಿಂಗ್ ಅವರ ನೇತೃತ್ವದಲ್ಲಿ ನಗರದ ಸಿಐಡಿ ಪ್ರಧಾನ ಕಚೇರಿಯಲ್ಲಿ ಈ ಸಭೆ ನಡೆದಿದ್ದು, ಐಪಿಎಸ್ ಅಧಿಕಾರಿಗಳಾದ ಸುಮಾನ್ ಡಿ ಪನ್ನೇಕರ್, ಸೀಮಾ ಲಟ್ಕರ್ ಸಭೆಯಲ್ಲಿದ್ದರು.
ವಿಶೇಷ ತನಿಖಾ ತಂಡದಲ್ಲಿ ಇರಬೇಕಾದ ಅಧಿಕಾರಿ, ಸಿಬ್ಬಂದಿಗಳೇಷ್ಟು, ಯಾವ ರ್ಯಾಂಕ್ ಅಧಿಕಾರಿಗಳನ್ನು ತನಿಖಾಧಾಕಾರಿಯಾಗಿ ನೇಮಿಸಿಕೊಳ್ಳಬೇಕು, ತನಿಕೆಯ ಸ್ವರೂಪ ಹೇಗಿರಬೇಕು ಎಂಬೆಲ್ಲಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬಳಿಕ ಯಾರನ್ನು ವಿಚಾರಣೆಗೆ ಒಳಪಡಿಸಬೇಕು, ಸಾಕ್ಷ್ಯಾಧಾರಗಳ ಸಂಗ್ರಹ ಹೇಗಿರಬೇಕು, ನಂತರ ಸಂತ್ರಸ್ತೆಯರ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವುದು, ಪ್ರಕರಣ ಸಂಬಂಧ ಎಷ್ಡು ದೂರುಗಳು ದಾಖಲಾಗಿದೆ ಎಂಬೆಲ್ಲಾ ಮಹತ್ವ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…