ಹುಬ್ಬಳ್ಳಿ: ಸೈಟ್ ವಾಪಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅಕ್ರಮ ಆಗಿರುವುದನ್ನು ಮತ್ತೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸೈಟ್ ವಾಪಸ್ ನೀಡುವುದಾಗಿ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈಗ ಸೈಟ್ ವಾಪಸ್ ನೀಡಿರುವುದರಿದ ಹಲವಾರು ಪ್ರಶ್ನೆಗಳು ಉದ್ಬವಿಸಿವೆ. ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು ಎಂದರು.
ಎಫ್ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಮತ್ತೊಂದು ಕಡೆ ಇ.ಡಿ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದೆ. ಸೈಟ್ ವಾಪಸ್ ಮಾಡುವುದರ ಮೂಲಕ ಸಿಎಂ ಸಿದ್ದರಾಮಯ್ಯ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…