train
ಶಿವಮೊಗ್ಗ: ತಾಳಗುಪ್ಪ-ಮೈಸೂರು ರೈಲುವೊಂದರ ಬೋಗಿಗಳ ನಡುವಿನ ಲಿಂಕ್ ಕಟ್ಟಾಗಿ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹಳೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಘಟನೆಯಲ್ಲಿ ರೈಲಿನ ಆರು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್ ಬಳಿ ನಿಂತಿದ್ದವು. ಘಟನೆಯಿಂದ ಸ್ಥಳೀಯರು ಸೇರಿದಂತೆ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿತ್ತು.
ಸಾಮಾನ್ಯವಾಗಿ ಸೇತುವೆಗಳ ಮೇಲೆ ರೈಲುಗಳು ನಿಧಾನವಾಗಿ ಸಂಚರಿಸುತ್ತವೆ. ಈ ಹಿನ್ನೆಲೆಯಲ್ಲಿ ಬೋಗಿಗಳು ಬೇರ್ಪಟ್ಟರೂ ಯಾವುದೇ ಅಪಾಯ ಸಂಭವಿಸಿಲ್ಲ.
ಸ್ಥಳಕ್ಕಾಗಮಿಸಿದ ರೈಲ್ವೆ ಸಿಬ್ಬಂದಿ ಬೋಗಿಗಳನ್ನು ಮುಕ್ಕಾಲು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೆ ಸೇರಿಸಿದರು. ಬಳಿಕ ಅಂತಿಮವಾಗಿ ರೈಲು ಮೈಸೂರು ಕಡೆಗೆ ಪ್ರಯಾಣ ಬೆಳೆಸಿತು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…