ಬೆಂಗಳೂರು: ತೀವ್ರ ಅನಾರೋಗ್ಯದ ಕಾರಣದಿಂದಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನಲೆ ನಗರದ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಎರಡು-ಮೂರು ದಿನಗಳಲ್ಲಿ ಮನೆಗೆ ವಾಪಾಸಾಗಲಿದ್ದಾರೆ ಎಂದು ವರದಿ ಹೇಳಿದೆ.
ಇತ್ತೀಚೆಗೆ ತೀವ್ರ ಅನಾರೋಗ್ಯ ಕಾರಣದಿಂದಾಗಿ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಬಳಿಕ ಸುಧಾರಣೆ ಕಂಡಿತ್ತು. ಇದಾದ ಸ್ವಲ್ಪ ದಿನಗಳ ನಂತರ ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಪಾರ ಅಭಿಮಾನಿ ಬಳಗ ಪ್ರಾರ್ಥಿಸುತ್ತಿದ್ದಾರೆ.
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…
ವಾಷಿಂಗ್ಟನ್: ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಆಕ್ರೋಶ…
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…