ರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇನ್ನಿಲ್ಲ

 

ಬೆಂಗಳೂರು:ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

andolana

Recent Posts

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

1 hour ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

2 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

7 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

7 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

7 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

7 hours ago