ಬೆಂಗಳೂರು : ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ ಮಳೆಯಾಗಲಿದೆ. ಜನವರಿ, ಫೆಬ್ರವರಿ, ಮಾರ್ಚ್ ಅವಧಿಯಲ್ಲಿ 15.4 ಮಿಲಿಮೀಟರ್ ನಷ್ಟು ವಾಡಿಕೆ ಮಳೆಯಾಗುತ್ತದೆ.
ಈ ಪ್ರಮಾಣ ಮತ್ತು ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದ್ದು, ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ನೀರಿನ ಬವಣೆ ಕಡಿಮೆ ಮಾಡುತ್ತದೆ. ಅಲ್ಲದೇ, ಬೇಸಿಗೆಯಲ್ಲಿ ಬಿಸಿಲಿನ ತಾಪ ಕಡಿಮೆ ಮಾಡಲಿದೆ ಎಂದು ಹೇಳಲಾಗಿದೆ.
ಜನವರಿ, ಫೆಬ್ರವರಿ, ಮಾರ್ಚ್ ನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹೇಳಿರುವುದರಿಂದ ಹಿಂಗಾರು, ಮುಂಗಾರು ಮಳೆ ಕೊರತೆಯಿಂದ ಕಂಗಾಳದ ರೈತರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…