Small traders protest
ಬೆಂಗಳೂರು: ಜಿಎಸ್ಟಿ ಟ್ಯಾಕ್ಸ್ ನೋಟಿಸ್ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಲು ಮಾರಾಟ ನಿಲ್ಲಿಸಿ ಆಕ್ರೋಶ ಹೊರಹಾಕಿದ್ದಾರೆ.
ಸಣ್ಣ ಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಕೊಟ್ಟ ಬೆನ್ನಲ್ಲೇ ಇಂದಿನಿಂದ ಬೇಕರಿ ಕಾಂಡಿಮೆಂಟ್ಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ಬಳಕೆ ಮತ್ತು ಮಾರಾಟ ನಿಲ್ಲಿಸಲಾಗಿದೆ.
ಹಲವು ಕಾಂಡಿಮೆಂಟ್, ಬೇಕರಿಗಳಲ್ಲಿ ಬೆಳಿಗ್ಗೆಯೇ ನೋ ಟೀ, ಕಾಫಿ, ಓನ್ಲಿ ಲೆಮನ್ ಟೀ, ಬ್ಲ್ಯಾಕ್ ಟೀ ಎನ್ನುವ ಬೋರ್ಡ್ಗಳನ್ನು ಹಾಕಲಾಗಿದೆ. ಇಂದು ನಾಳೆ ಟೀ, ಕಾಫಿ ಸಿಗಲ್ಲ, ಏನಿದ್ದರೂ ಲೆಮೆನ್ ಮತ್ತು ಬ್ಲ್ಯಾಕ್ ಟೀ ಸಿಗುತ್ತ ಎಂದು ಗ್ರಾಹಕರಿಗೆ ಬೋರ್ಡ್ ಮೂಲಕ ತಿಳಿಸಲಾಗಿದೆ.
ಇನ್ನು ಇಂದಿನಿಂದ ಹಾಲು, ಮೊಸರು ಮಾರುವುದಿಲ್ಲ. ಟ್ಯಾಕ್ಸ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…