Small traders protest
ಬೆಂಗಳೂರು: ಜಿಎಸ್ಟಿ ಟ್ಯಾಕ್ಸ್ ನೋಟಿಸ್ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಲು ಮಾರಾಟ ನಿಲ್ಲಿಸಿ ಆಕ್ರೋಶ ಹೊರಹಾಕಿದ್ದಾರೆ.
ಸಣ್ಣ ಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಕೊಟ್ಟ ಬೆನ್ನಲ್ಲೇ ಇಂದಿನಿಂದ ಬೇಕರಿ ಕಾಂಡಿಮೆಂಟ್ಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ಬಳಕೆ ಮತ್ತು ಮಾರಾಟ ನಿಲ್ಲಿಸಲಾಗಿದೆ.
ಹಲವು ಕಾಂಡಿಮೆಂಟ್, ಬೇಕರಿಗಳಲ್ಲಿ ಬೆಳಿಗ್ಗೆಯೇ ನೋ ಟೀ, ಕಾಫಿ, ಓನ್ಲಿ ಲೆಮನ್ ಟೀ, ಬ್ಲ್ಯಾಕ್ ಟೀ ಎನ್ನುವ ಬೋರ್ಡ್ಗಳನ್ನು ಹಾಕಲಾಗಿದೆ. ಇಂದು ನಾಳೆ ಟೀ, ಕಾಫಿ ಸಿಗಲ್ಲ, ಏನಿದ್ದರೂ ಲೆಮೆನ್ ಮತ್ತು ಬ್ಲ್ಯಾಕ್ ಟೀ ಸಿಗುತ್ತ ಎಂದು ಗ್ರಾಹಕರಿಗೆ ಬೋರ್ಡ್ ಮೂಲಕ ತಿಳಿಸಲಾಗಿದೆ.
ಇನ್ನು ಇಂದಿನಿಂದ ಹಾಲು, ಮೊಸರು ಮಾರುವುದಿಲ್ಲ. ಟ್ಯಾಕ್ಸ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…