Small traders protest
ಬೆಂಗಳೂರು: ಜಿಎಸ್ಟಿ ಟ್ಯಾಕ್ಸ್ ನೋಟಿಸ್ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಲು ಮಾರಾಟ ನಿಲ್ಲಿಸಿ ಆಕ್ರೋಶ ಹೊರಹಾಕಿದ್ದಾರೆ.
ಸಣ್ಣ ಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಕೊಟ್ಟ ಬೆನ್ನಲ್ಲೇ ಇಂದಿನಿಂದ ಬೇಕರಿ ಕಾಂಡಿಮೆಂಟ್ಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ಬಳಕೆ ಮತ್ತು ಮಾರಾಟ ನಿಲ್ಲಿಸಲಾಗಿದೆ.
ಹಲವು ಕಾಂಡಿಮೆಂಟ್, ಬೇಕರಿಗಳಲ್ಲಿ ಬೆಳಿಗ್ಗೆಯೇ ನೋ ಟೀ, ಕಾಫಿ, ಓನ್ಲಿ ಲೆಮನ್ ಟೀ, ಬ್ಲ್ಯಾಕ್ ಟೀ ಎನ್ನುವ ಬೋರ್ಡ್ಗಳನ್ನು ಹಾಕಲಾಗಿದೆ. ಇಂದು ನಾಳೆ ಟೀ, ಕಾಫಿ ಸಿಗಲ್ಲ, ಏನಿದ್ದರೂ ಲೆಮೆನ್ ಮತ್ತು ಬ್ಲ್ಯಾಕ್ ಟೀ ಸಿಗುತ್ತ ಎಂದು ಗ್ರಾಹಕರಿಗೆ ಬೋರ್ಡ್ ಮೂಲಕ ತಿಳಿಸಲಾಗಿದೆ.
ಇನ್ನು ಇಂದಿನಿಂದ ಹಾಲು, ಮೊಸರು ಮಾರುವುದಿಲ್ಲ. ಟ್ಯಾಕ್ಸ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…