ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು.
ಮಾನ ಮಾರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ. ಸ್ನೇಹಮಯಿ ಕೃಷ್ಣ ಕೋರ್ಟ್ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…
ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…
ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…
ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …
ದಿನೇಶ್ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…