ಮಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್ ಕೊಡಲೇಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.
ಮೈಸೂರು ಮುಡಾದಲ್ಲಿ ಜಿ.ಟಿ.ದೇವೇಗೌಡರ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿರುವ ಕುರಿತು ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಬುದ್ಧಿವಂತ, ಅವನಲ್ಲಿ ಶಕ್ತಿಯಿದೆ. ಒಂದು ಎಕರೆ ಭೂಮಿ ಸ್ವಾಧೀನಪಡಿಸಿ ದುಡ್ಡಿನ ಪರಿಹಾರ ನೀಡಿದ್ರೆ ಒಂದು ಸೈಟ್ ಕೊಡ್ತಾರೆ. ಆ ಜಮೀನಿಗೆ ಪರಿಹಾರ ಕೊಡದೇ ಇದ್ರೆ 50:50ನಲ್ಲಿ ಸೈಟ್ ಕೊಡಬೇಕು. ರೈತರ ಜಮೀನಿಗೆ ಇದನ್ನು ಕಾನೂನು ಬದ್ಧವಾಗಿ ಕೊಡಬೇಕು ಎಂದು ಆಗ್ರಹಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…