ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ. ಈ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು ಸತ್ಯಕ್ಕೆ ಸಿಕ್ಕ ಜಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ತೀರ್ಪು ಹೊರಬೀಳುತ್ತಿದ್ದಂತೆ ಮಾಧ್ಯಮದವರ ಜತೆ ಮಾತನಾಡಿದ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನುಬದ್ಧ ಎಂದಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ಈ ಮೂಲಕ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ.
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…
ಮೈಸೂರು: ಸಾವಿರಾರು ಕಿ.ಮೀ. ದೂರದಿಂದ ವಲಸೆ ಬರುವ ಹಕ್ಕಿಗಳಿಗೆ ಅದರಲ್ಲೂ ವಿಶೇಷವಾಗಿ ಮಂಗೋಲಿಯಾದಿಂದ ಸಾವಿರಾರು ಕಿಲೋಮೀಟರ್ ದೂರ ವಲಸೆ ಬರುವ…
ಮಂಜು ಕೋಟೆ ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ ಎಚ್.ಡಿ.ಕೋಟೆ: ಪುರಸಭೆಯಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ಜನಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಅಧಿಕಾರದಲ್ಲೇ ಮುಂದಿನ ಏಪ್ರಿಲ್ ತಿಂಗಳಲ್ಲಿ ಐದು ವರ್ಷಗಳನ್ನು ಪೂರೈಸುತ್ತಿರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ…