ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು 2025 ರ ಅಕ್ಟೋಬರ್ 31 ರಂದು ಮುಕ್ತಾಯಗೊಳ್ಳಲಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಆನ್ಲೈನ್ https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು 2025 ರ ನವೆಂಬರ್ 10 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಜನತೆಯ ಬಹು ದಿನಗಳ ಕನಸು ಈಡೇರುವ ನಿರೀಕ್ಷೆ ಹನೂರು : ತಾಲ್ಲೂಕು ಕೇಂದ್ರ ಸ್ಥಾನದಲ್ಲಿ…
ಹೇಮಂತ್ಕುಮಾರ್ ಮಂಡ್ಯ: ನಗರದಲ್ಲಿ ಕಳೆದ ಒಂದು ವಾರದಿಂದ ಸದ್ದಿಲ್ಲದೇ ಆರಂಭಗೊಂಡಿರುವ ಸ್ವಚ್ಛ ಸರ್ವೇಕ್ಷಣೆ ಅಭಿಯಾನವು ಸ್ವಚ್ಛ ಮಂಡ್ಯ ಗುರಿಯನ್ನಿಟ್ಟುಕೊಂಡು ಸಾಗಿರುವುದು…
ಎಸ್.ಎಸ್.ಭಟ್ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸುವ ವಾಹನಗಳ ಚಾಲಕರಿಂದ ಹಗಲು ದರೋಡೆ ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸಲಾಗುವ ವಾಹನಗಳ…
ದಿನೇಶ್ ಬಸವಾಪಟ್ಟಣ ಜೊಹಾನ್ಸ್ ಬರ್ಗ್ನ ನಗರ ಪ್ರದಕ್ಷಿಣೆ ಸಮಯದಲ್ಲಿ ನಮ್ಮ ಮಾರ್ಗದರ್ಶಿ ಬಿಲ್ಲಿ, ದಕ್ಷಿಣ ಆಫ್ರಿಕನ್ನರಿಗೆ ಬಹಳ ಅತ್ಯಮೂಲ್ಯ ಅಕ…
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…