ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ 152 ಕೋಟಿ ರೂ ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ.
ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ 297 ಕೋಟಿ ರೂ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…