ಬೆಂಗಳೂರು : ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು, ಪ್ರಯಾಣಿಕರು ಇತ್ತ ಗಮನ ಹರಿಸಬೇಕಿದೆ. ಈ ಮಾರ್ಗದ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಮತ್ತು ಭಾಗಶಃವಾಗಿ ರುದ್ದುಗೊಳಿಸಲಾಗಿದೆ.
ನೈಋತ್ಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ 15ರ ಬಳಿಯ ಕಾಮಗಾರಿ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದಾಗಿದೆ, ಇನ್ನು ಕೆಲವು ಭಾಗಶಃ ರದ್ದುಗೊಂಡಿವೆ. ಇದಕ್ಕೆ ಪ್ರಯಾಣಿಕರ ಸಹಕಾರ ನೀಡಬೇಕು ಎಂದು ನೈರುತ್ಯ ರೈಲ್ವೆ ಮನವಿ ಮಾಡಿದೆ.
ರದ್ದುಗೊಂಡಿರುವ ರೈಲುಗಳ ಪಟ್ಟಿ
ಮಾ. ೬, ೦೭: ೧೬೦೨೧ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್ಪ್ರೆಸ್
ಮಾ. ೭, ೦೮: ೨೦೬೨೩ ಮೈಸೂರು-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್
ಮಾ. ೭, ೦೮: ೨೦೬೨೪ ಕೆಎಸ್ಆರ್ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್
ಮಾ. ೭, ೦೮: ೧೬೦೨೨ ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್
ಮಾ. ೭, ೦೮: ೦೬೨೬೭ ಅರಸೀಕೆರೆ-ಮೈಸೂರು ಪ್ರತಿದಿನದ ಎಕ್ಸ್ಪ್ರೆಸ್ ರೈಲು
ಮಾ. ೭, ೧೨: ೦೬೨೬೯ ಮೈಸೂರು- ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್
ಮಾ. ೭, ೧೨: ೦೬೫೬೦ ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು
ಮಾ. ೭, ೧೨: ೦೬೨೭೦ ಎಸ್ಎಂವಿಟಿ ಬೆಂಗಳೂರು- ಮೈಸೂರು ವಿಶೇಷ ಎಕ್ಸ್ಪ್ರೆಸ್
ಮಾ. ೭, ೧೨: ೦೬೨೬೮ ಮೈಸೂರು-ಅರಸೀಕೆರೆ ಪ್ರತಿ ದಿನದ ವಿಶೇಷ ಎಕ್ಸ್ಪ್ರೆಸ್
ಮಾ. ೭, ೧೨ರಂದು ಚನ್ನಪಟ್ಟಣ ಮತ್ತು ಕೆಎಸ್ಆರ್ ಬೆಂಗಳೂರು
ಮಾ. ೮, ೧೩ ೦೬೫೫೯ ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ವಿಶೇಷ ರೈಲು
ಮಾ. ೮, ೧೩ ೦೧೭೬೩ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ಸ್ಪೆಷಲ್
ಮಾ. ೮, ೧೩ ೦೬೫೨೬ ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…