ರಾಜ್ಯ

ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಓಡಾಟ ರದ್ದು: ಯಾಕೆ ಗೊತ್ತಾ?

ಬೆಂಗಳೂರು : ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು, ಪ್ರಯಾಣಿಕರು ಇತ್ತ ಗಮನ ಹರಿಸಬೇಕಿದೆ. ಈ ಮಾರ್ಗದ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಮತ್ತು ಭಾಗಶಃವಾಗಿ ರುದ್ದುಗೊಳಿಸಲಾಗಿದೆ.

ನೈಋತ್ಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ 15ರ ಬಳಿಯ ಕಾಮಗಾರಿ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದಾಗಿದೆ, ಇನ್ನು ಕೆಲವು ಭಾಗಶಃ ರದ್ದುಗೊಂಡಿವೆ. ಇದಕ್ಕೆ ಪ್ರಯಾಣಿಕರ ಸಹಕಾರ ನೀಡಬೇಕು ಎಂದು ನೈರುತ್ಯ ರೈಲ್ವೆ ಮನವಿ ಮಾಡಿದೆ.

ರದ್ದುಗೊಂಡಿರುವ ರೈಲುಗಳ ಪಟ್ಟಿ
ಮಾ. ೬, ೦೭: ೧೬೦೨೧ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್‌ಪ್ರೆಸ್
ಮಾ. ೭, ೦೮: ೨೦೬೨೩ ಮೈಸೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್
ಮಾ. ೭, ೦೮: ೨೦೬೨೪ ಕೆಎಸ್‌ಆರ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್
ಮಾ. ೭, ೦೮: ೧೬೦೨೨ ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್
ಮಾ. ೭, ೦೮: ೦೬೨೬೭ ಅರಸೀಕೆರೆ-ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ ರೈಲು
ಮಾ. ೭, ೧೨: ೦೬೨೬೯ ಮೈಸೂರು- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್
ಮಾ. ೭, ೧೨: ೦೬೫೬೦ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು
ಮಾ. ೭, ೧೨: ೦೬೨೭೦ ಎಸ್‌ಎಂವಿಟಿ ಬೆಂಗಳೂರು- ಮೈಸೂರು ವಿಶೇಷ ಎಕ್ಸ್‌ಪ್ರೆಸ್
ಮಾ. ೭, ೧೨: ೦೬೨೬೮ ಮೈಸೂರು-ಅರಸೀಕೆರೆ ಪ್ರತಿ ದಿನದ ವಿಶೇಷ ಎಕ್ಸ್‌ಪ್ರೆಸ್
ಮಾ. ೭, ೧೨ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು
ಮಾ. ೮, ೧೩ ೦೬೫೫೯ ಕೆಎಸ್‌ಆರ್ ಬೆಂಗಳೂರು-ಮೈಸೂರು ಮೆಮು ವಿಶೇಷ ರೈಲು
ಮಾ. ೮, ೧೩ ೦೧೭೬೩ ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ಸ್ಪೆಷಲ್
ಮಾ. ೮, ೧೩ ೦೬೫೨೬ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು

andolana

Recent Posts

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

4 mins ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

9 mins ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

39 mins ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

13 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

14 hours ago