ರಾಜ್ಯ

ಚನ್ನಪಟ್ಟಣ ಉಪ ಚುನಾವಣೆ: ಜೆಡಿಎಸ್‌ ಅವರು ಇಷ್ಟು ವೀಕ್‌ ಆಗ್ತಾರೆ ಅಂತ ಊಹಿಸಿರಲಿಲ್ಲ: ಡಿಕೆಶಿ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದಲ್ಲಿ ಜೆಡಿಎಸ್‌ ನಾಯಕರು ಸ್ಪರ್ಧಿಸುತ್ತಿಲ್ಲ, ಅವರು ಕ್ಷೇತ್ರವನ್ನು ಬಿಟ್ಟುಕೊಡುವಷ್ಟು ವೀಕ್‌ ಆಗ್ತಾರೆ ಅಂತ ನಾನು ಊಹಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜೆಡಿಎಸ್‌ ಪಕ್ಷದ ಕಾಲೆಳೆದಿದ್ದಾರೆ.

ನಗರದ ಖಾಸಗಿ ಕಾಲೇಜ್‌ವೊಂದರಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರೊಡನೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸುತ್ತಿಲ್ಲ ಎಂಬ ವಿಷಯವನ್ನು ನಿನ್ನೆ ರಾತ್ರಿ ಯಾರೋ ಒಬ್ಬರು ಫೋನ್‌ ಕಾಲ್‌ ಮುಖಾಂತರ ನನಗೆ ತಿಳಿಸಿದರು. ಆದರೆ, ನಾನು ಜೆಡಿಎಸ್‌ ಅವರು ಇಷ್ಟೊಂದು ವೀಕ್‌ ಆಗುತ್ತಾರೆ ಎಂದು ಊಹೆ ಮಾಡಿರಲಿಲ್ಲ, ನಮ್ಮೊಂದಿಗೆ ಫೈಟ್‌ ಮಾಡುತ್ತಾರೆ ಎಂದುಕೊಂಡಿದ್ದೆ, ಆದರೆ ಕ್ಷೇತ್ರ ಬಿಟ್ಟುಕೊಡುತ್ತಾರೆ ಎಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

51 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

4 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

17 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

18 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago