ಬೆಂಗಳೂರು : ನಗರದಲ್ಲಿ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಇನ್ನಷ್ಟು ಆಗಬೇಕಿದೆ. ಈಗ ಆಗಿರುವುದು ಶೇ60 ರಷ್ಟು ಮಾತ್ರ. ಆದ್ದರಿಂದ ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯರೆಡ್ಡಿ ಅವರ ಗೆಲುವು ಅತ್ಯಗತ್ಯ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಮನವಿ ಮಾಡಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…